ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕದವರೊಬ್ಬರನ್ನು ಪರಿಗಣಿಸುವ ಸಾಧ್ಯತೆಯ ಬಗ್ಗೆ ಹೇಳಿದ ಪ್ರಿಯಾಂಕ್ ಖರ್ಗೆ, ಅದೆಲ್ಲ ಊಹಾಪೋಹದ ವಿಚಾರ ಮತ್ತು ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿರುವ ಸಂಗತಿ, ದೆಹಲಿಯ ಇಂದಿರಾ ಭವನದಲ್ಲಿ ಮತ್ತು 10 ಜನಪಥ್ನಲ್ಲಿ ಅದು ಚರ್ಚೆಯಾಗುತ್ತಿಲ್ಲ, ಬಿಹಾರ ಚುನಾವಣೆ ಮತ್ತು ಇತರ ರಾಷ್ಟ್ರೀಯ ವಿಷಯಗಳ ಬಗ್ಗೆ ಮಾತ್ರ ಚರ್ಚೆ ಯಾಗುತ್ತಿದೆ ಎಂದರು.