ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕದವರೊಬ್ಬರನ್ನು ಪರಿಗಣಿಸುವ ಸಾಧ್ಯತೆಯ ಬಗ್ಗೆ ಹೇಳಿದ ಪ್ರಿಯಾಂಕ್ ಖರ್ಗೆ, ಅದೆಲ್ಲ ಊಹಾಪೋಹದ ವಿಚಾರ ಮತ್ತು ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿರುವ ಸಂಗತಿ, ದೆಹಲಿಯ ಇಂದಿರಾ ಭವನದಲ್ಲಿ ಮತ್ತು 10 ಜನಪಥ್​ನಲ್ಲಿ ಅದು ಚರ್ಚೆಯಾಗುತ್ತಿಲ್ಲ, ಬಿಹಾರ ಚುನಾವಣೆ ಮತ್ತು ಇತರ ರಾಷ್ಟ್ರೀಯ ವಿಷಯಗಳ ಬಗ್ಗೆ ಮಾತ್ರ ಚರ್ಚೆ ಯಾಗುತ್ತಿದೆ ಎಂದರು.