ಸಿಟಿ ರವಿ, ಬಿಜೆಪಿ ನಾಯಕ

ಪಾಕಿಸ್ತಾನ ಮತ್ತು ಅಪಘಾನಿಸ್ತಾನದ ಹಾಗೆ ಆಗದಂತಿರಲು ಹಿಂದೂ ರಾಷ್ಟ್ರದಲ್ಲಿ ಹಿಂದೂತ್ವದಿಂದ ವ್ಯವಹರಿಸಬೇಕು, ಹಿಂದೂಗಳೆಲ್ಲ ಒಗ್ಗಟ್ಟಾಗಿರಬೇಕು, ಅಲ್ಲಿ ಜಾತೀಯತೆ ಮತ್ತು ಅಸ್ಪೃಶ್ಯತೆಗೆ ಅವಕಾಶ ಇರಬಾರದು. ವಿಷಯ ಯಾವುದೇ ಅಗಿರಲಿ ಹಿಂದೂತ್ವದ ಭಾವದಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಸಿಟಿ ರವಿ ಹೇಳಿದರು.