ಸುಗ್ರೀವಾಜ್ಞೆ ಜಾರಿಗೊಳಿಸಿದ ಬಳಿಕ ಸರ್ಕಾರ ಪೊಲೀಸರನ್ನು ಹದ್ದುಬಸ್ತಿನಲ್ಲಿಡುವುದು ಬಹಳ ಮುಖ್ಯ, ಅದರ ನೆಪದಲ್ಲಿ ಕಾನೂನು ರಕ್ಷಕರು ನ್ಯಾಯಯುತವಾಗಿ ನಡೆಯುತ್ತಿರುವ ಹಣಕಾಸು ಸಂಸ್ಥೆಗಳ ಮೇಲೂ ಶಕ್ತಿ ಪ್ರದರ್ಶನ ನಡೆಸುವ ಸಾಧ್ಯತೆ ಇರುತ್ತದೆ, ಸುಗ್ರೀವಾಜ್ಞೆಯ ಸದ್ಬಳಕೆಯಾಗಬೇಕೇ ಹೊರತು ಯಾವ ಕಾರಣಕ್ಕೂ ದುರ್ಬಳಕೆಯಾಗಬಾರದು ಎಂದು ದೇವೇಗೌಡ ಹೇಳಿದರು.