ಬಸವಣ್ಣನವರು ಹೇಳಿರುವ ಮಾತೇನು? ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ, ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವ ಅಂತ ಹೇಳಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಹಾಗಾಗಿ ನಾವು ಲೋಕದ ಡೊಂಕು ತಿದ್ದುವ ಸಾಹಸಕ್ಕಿಳಿಯದೆ ನಮ್ಮ ನಮ್ಮ ಮನೆಗಳನ್ನು ನೇರಗೊಳಿಸಿಕೊಳ್ಳೋಣ ಎಂದು ಅವರು ಹೇಳಿದರು,