ಅನ್ನಭಾಗ್ಯ ಯೋಜನೆ ಜಾರಿ ಕುರಿತಂತೆ ಸರ್ಕಾರಕ್ಕೆ ತಲೆಬಿಸಿಯಾಗಿದೆ. ಇದೇ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗಲಿದ್ದಾರೆ