ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಒಂದೆಡೆ ಪಂಚಮಸಾಲಿ ಮೀಸಲಾತಿ ಹೋರಾಟದ ಚರ್ಚೆಯಿಂದ ಗಮನ ಸೆಳೆದಿದ್ದರೆ ಮತ್ತೊಂದೆಡೆ ನಾಯಕರ ಸ್ವಾರಸ್ಯಕರ ಚರ್ಚೆಗಳಿಂದಲೂ ಗಮನ ಸೆಳೆಯುತ್ತಿದೆ. ಗುರುವಾರವಷ್ಟೇ ಜ್ಯೋತಿಷ್ಯದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಆರ್ ಅಶೋಕ್ ಭಗವದ್ಗೀತೆ ಸಾಲುಗಳನ್ನು ನೆನಪಿಸಿದ್ದಾರೆ.