ಮುಖ್ಯಮಂತ್ರಿ ಸಿದ್ದರಾಮಯ್ಯ

ನಿನ್ನೆ ಲಕ್ಷ್ಮಿನಾರಾಯಣ ನಾಗವಾರ ಅವರು ಇಹಲೋಕದ ಯಾತ್ರೆ ಮುಗಿಸಿದ ಸುದ್ದಿ ಗೊತ್ತಾಗುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ನುಡಿ ನಮನ ಸಲ್ಲಿಸಿದ್ದರು. ಸುಮಾರು ಮೂರು ದಶಕಗಳ ಕಾಲ ಲಕ್ಷ್ಮಿನಾರಾಯಣ ಅವರೊಂದಿಗೆ ಒಡನಾಟವಿತ್ತು ಮತ್ತು ಅವರು ತನಗೆ ಕುಟುಂಬದ ಒಬ್ಬ ಸದಸ್ಯನಂತಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದರು.