ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಸರ್ಕಾರಕ್ಕೆ ಸದ್ಯಕ್ಕೇನೂ ಸಮಸ್ಯೆ ಇಲ್ಲ, ಅದಕ್ಕಿನ್ನೂ ಟೈಮಿದೆ, ಯಾಕೆಂದರೆ ಅವರೇ ಹೇಳಿದ್ದಾರಲ್ಲ? ತಮ್ಮನ್ನು ಮುಟ್ಟಿದರೆ ಜನ ದಂಗೆಯೇಳುತ್ತಾರೆ ಅಂತ, ಜನ ಇವರನ್ನು ಆರಾಧಿಸುತ್ತಾರೆಯೇ? ಸರ್ಕಾರದಿದ ಒಂದಾದ ಮೇಲೊಂದು ಹಗರಣ ನಡೆಯುತ್ತಿರುವುದಕ್ಕೆ ಜನ ಸಿದ್ದರಾಮಯ್ಯರನ್ನು ಆರಾಧಿಸಬೇಕೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.