ಹೆಚ್ ಡಿ ಕುಮಾರಸ್ವಾಮಿ

ನಮ್ಮ ದೇಶದ ಕಾನೂನು ವ್ಯವಸ್ಥೆಯಲ್ಲಿ ಹಲವಾರು ಸಂಸ್ಥೆಗಳಿವೆ ಮತ್ತು ಅವು ತಮ್ಮ ಕೆಲಸಗಳನ್ನು ಸಮರ್ಪಕ ಮತ್ತು ನಿಯಮಿತವಾಗಿ ಮಾಡುತ್ತಿರುತ್ತವೆ ಎಂದ ಕುಮಾರಸ್ವಾಮಿ, ಪದೇಪದೇ ತನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶಿವಕುಮಾರ್ ಹೇಳೋದ್ಯಾಕೆ? ತಪ್ಪು ಮಾಡಿಲ್ಲದವರನ್ನು ಟಾರ್ಗೆಟ್ ಮಾಡುತ್ತಾರೆಯೇ? ಎಂದರು.