ಬೆಸ್ಕಾಂ ಅಧಿಕಾರಿ ಸುಧಾಕರ್ ರೆಡ್ಡಿ

ವಿದ್ಯುತ್ ದೀಪಗಳ ಡೆಕೋರೋಟರ್ ನಿಂದ ಆದ ಅಚಾತುರ್ಯವೋ ಅಥವಾ ಯಾರಿಗೆ ಗೊತ್ತಾಗುತ್ತೆ ಎಂಬ ಉಡಾಫೆಯೋ ಅಥವಾ ಉದ್ದೇಶಪೂರ್ವಕವೋ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿಲ್ಲ. ಆದರೆ ವಿದ್ಯುತ್ ಕಳ್ಳತನದ ಆರೋಪದದಲ್ಲಿ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ಆಗಮಿಸಿ ಮಹಜರ್ ನಡೆಸಿದ್ದಂತೂ ಸತ್ಯ.