Karnataka Election Result: ಜನತಾ ಜನಾರ್ದನರ ತೀರ್ಪನ್ನ ಸಮಾನ ಭಾವದಿಂದ ಸ್ವೀಕರಿಸ್ತೀವಿ ಎಂದ BSY

ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗ್ಯೂ ಪಕ್ಷಕ್ಕೆ ಹಿನ್ನಡೆಯಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.