ವಾಲ್ಮೀಕಿ ನಿಗಮದ ಹಗರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಮತ್ತು ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಎಲ್ಲೂ ಓಡಿಹೋಗಿಲ್ಲ ತಮ್ಮ ಕುಟುಂಬದವರೊಂದಿಗೆ ಓಡಾಡಿಕೊಂಡಿದ್ದಾರೆ ಎಂದು ಹೇಳಿದ ಪರಮೇಶ್ವರ್ ದದ್ದಲ್ ಮತ್ತು ನಾಗೇಂದ್ರ ಇಬ್ಬರನ್ನೂ ಎಸ್ಐಟಿ ತನಿಖೆಗೊಳಪಡಿಸಿದೆ ಎಂದರು.