ಇವತ್ತು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಜನಸ್ಪಂದನ ಕಾರ್ಯಕ್ರಮ ಪೂರ್ತಿ ಮುಗಿಯುವವರೆಗೆ ಮುಖ್ಯಮಂತ್ರಿ ಕೂತಿರಲಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ನೂಕು ನುಗ್ಗಲು ಹೆಚ್ಚಾದ ನಂತರ ಅವರು ಅಲ್ಲಿಂದ ತೆರಳಿದರಂತೆ. ಅಂದರೆ ಫೋಟೋ ಆಪ್ ಗಾಗಿ ಕಾರ್ಯಕ್ರಮವನ್ನು ನಡೆಸಲಾಯಿತೇ?