ಮಾಧ್ಯಮದವರು ಭಾವಿಸಿರುವಂತೆ ತನ್ನ ಉಚ್ಛಾಟನೆಯೇನೂ ಆಗೋದಿಲ್ಲ, ಶೋಕಾಸ್ ನೋಟೀಸ್ ಜಾರಿಯಾದಾಗಿನಿಂದ ತಮ್ಮ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಿದೆ ಎಂದ ಯತ್ನಾಳ್ ಹೇಳಿದರು. ಯಡಿಯೂರಪ್ಪ ಒಂದು ಮುಗಿದುಹೋದ ಅಧ್ಯಾಯ ಎಂದು ಹೇಳುವ ಯತ್ನಾಳ್ ಅವರೀಗ ಲಿಂಗಾಯತ ನಾಯಕನೂ ಅಲ್ಲ, ಬಿಜೆಪಿಯನ್ನು ಬಿಟ್ಟುಹೋಗಿ ಕೆಜೆಪಿ ಮಾಡಿದಾಗ ಎಷ್ಟು ಸೀಟು ಸಿಕ್ಕವು ಅಂತ ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಹೇಳಿದರು.