ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಕೆಳ ನ್ಯಾಯಾಲಯ ಯಾಕೆ ಎರಡು ವರ್ಷ ಶಿಕ್ಷೆ ವಿಧಿಸಿದೆ ಅನ್ನೋದು ಅರ್ಥವಾಗಿಲ್ಲ ಅಂತ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿರುವುದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸರ್ಕಾರ ರೂಪಿಸಿದ ಷಡ್ಯಂತ್ರ ಬಯಲಿಗೆ ಬರುತ್ತದೆ ಎಂದು ದಿನೇಶ್ ಹೇಳಿದರು.