ಇದು ಭದ್ರತಾ ಲೋಪವಲ್ಲದೆ ಮತ್ತೇನೂ ಅಲ್ಲ, ಹೊಸ ಸಂಸತ್ ಭವನವನ್ನು ಬಹಳ ವಿಶಿಷ್ಟವಾಗಿ ನಿರ್ಮಿಸಲಾಗಿದೆ, ಇಲ್ಲಿ ಅಂಥ ಲೋಪ ಜರುಗಲು ಅವಕಾಶವೇ ಇರಲ್ಲ, ಕಲಾಪ ವೀಕ್ಷಣೆಗೆ ಪಾಸು ಪಡೆದು ಬರುವವರು 3-4 ಕಡೆ ತಪಾಸಣೆಗೊಳಗಾಗುತ್ತಾರೆ, ಮೊಬೈಲ್ ಫೋನ್, ಅಥವಾ ಒಂದು ಕಾಗದದ ತುಂಡನ್ನು ಸಹ ಅವರು ಒಳಗೆ ತರುವಂತಿಲ್ಲ ಎಂದು ಸುರೇಶ್ ಹೇಳಿದರು.