ಗೃಹ ಸಚಿವ ಜಿ ಪರಮೇಶ್ವರ್

ಗೃಹ ಸಚಿವರ ನಿವಾಸ ಮುಂದೆ ಪೊಲೀಸ್ ದರ್ಪದ ಪ್ರಕರಣಗಳು ಪದೇಪದೆ ನಡೆಯುತ್ತ್ತಿದ್ದರೆ ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಕಾವಲು ನಿಲ್ಲುವ ಪೊಲೀಸರು ಇಂಥ ದುಸ್ಸಾಹಸಗಳಿಗೆ ಮುಂದಾಗಲ್ಲ. ನಮ್ಮದೂ ಗೃಹ ಇಲಾಖೆ ಎಂಬ ಧೋರಣೆ ಪೊಲೀಸರಿಗೆ ದರ್ಪ ಮೆರೆಯಲು ಪ್ರೇರೇಪಿಸುತ್ತಿದ್ದರೆ ಅದು ಸರಿಯಲ್ಲ.