ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ವಿರಸ ಹುಟ್ಟಿಸುವ ಕುತಂತ್ರವನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಡುತ್ತಿದ್ದಾರೆ, ಈ ಪಕ್ಷಗಳು ಮೊದಲಿಗೆ ತಮ್ಮ ನಾಯಕರ ನಡುವಿನ ಜಗಳಗಳನ್ನು ಸರಿಮಾಡಿಕೊಳ್ಳುವ ಬದಲು ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆ ಅಂತ ಅರಿಯಲು ಹೆಚ್ಚು ಉತ್ಸುಕತೆ ತೋರುತ್ತವೆ ಎಂದು ಲಕ್ಷ್ಮಣ್ ಹೇಳಿದರು.