ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಮ್ಮತದ ಅಭ್ಯರ್ಥಿಗಳ ಬಗ್ಗೆ ಮಾತಾಡುತ್ತಿರುವರಾದರೂ, ಚನ್ನಪಟ್ಟಣ ಕ್ಷೇತ್ರ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ. ಸಿಪಿ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಸವಾಲು ಎದುರಾಗಿದೆ. ಕುಮಾರಸ್ವಾಮಿಗೆ ತಮ್ಮ ಮಗನನ್ನು ಚನ್ನಪಟ್ಟಣದಿಂದ ರೀ-ಲಾಂಚ್ ಮಾಡುವ ಬಯಕೆ ಇದೆ.