ನಟ-ನಿರ್ಮಾಪಕ-ನಿರ್ದೇಶಕ ದ್ವಾರಕೀಶ್ ಇನ್ನಿಲ್ಲ: ಒಮ್ಮೆ ದ್ವಾರಕೀಶ್ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ಹೋದ ಸಂಗತಿಯನ್ನು ಸಹ ಅವರು ಹೇಳಿದರು. ಅವರು ವಿಧಿವಶರಾಗಿರುವುದು ಸಮಸ್ತ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿರುವಂತೆ ತನಗೂ ಅಪಾರ ನೋವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.