ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ಈಗ ಅದೇ ಸಿದ್ದರಾಮಯ್ಯ, ಕಾವೇರಿ ನೀರಿಗೋಸ್ಕರ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ವಿರುದ್ಧ ಪ್ರತಭಟನೆಯ ಭಾಗವಾಗಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ದೇವೇಗೌಡರ ಬದ್ಧತೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಜರಿದರು. ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರದ ವಾದ ದುರ್ಬಲವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.