ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಸೋಮವಾರ ಕಲ್ಲು ತೂರಾಟ ನಡೆಸಿದೆ. ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಸುಮಾರು ಹೊತ್ತು ಉದ್ವಿಗ್ನ ಪರಿಸ್ಥಿತಿ ಇತ್ತು. ನಂತರ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ವಿಡಿಯೋ ಇಲ್ಲಿದೆ.