ಟೊಮೆಟೊ ಸೇರಿದಂತೆ ಬಗೆಬಗೆಯ ತರಕಾರಿಗಳನ್ನು ಇಲ್ಲಿ ಬೆಳೆಯಲಾಗುತ್ತದಂತೆ. ಸಂತೋಷ್ ಬಂಧನನಕ್ಕೊಳಗಾದ ಸುದ್ದಿ ಕಿವಿಗೆ ಬಿದ್ದ ಮೇಲೆ ತೋಟವನ್ನು ಗುತ್ತಿಗೆ ಪಡೆದಿರುವ ವ್ಯಕ್ತಿ ಅದಕ್ಕೆ ಬೀಗ ಜಡಿದಿದ್ದಾರೆ. ಸಂತೋಷ್ ಭವಿಷ್ಯ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಅವರ ವಕೀಲ ಜಾಮೀನುಗಾಗಿ ಮನವಿ ಸಲ್ಲಿಸಿದ್ದು, ನ್ಯಾಯಾಲಯ ನಾಳೆ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.