Lokayukta: ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO..!

ನರಸಿಂಹಮೂರ್ತಿ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ವ್ಯವಹಾರ ಕುದುರಿಸುವಾಗ ಲೋಕಾಯುಕ್ತ ಡಿವೈ ಎಸ್ ಪಿ ರೇಣುಕಾಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.