ನರಸಿಂಹಮೂರ್ತಿ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ವ್ಯವಹಾರ ಕುದುರಿಸುವಾಗ ಲೋಕಾಯುಕ್ತ ಡಿವೈ ಎಸ್ ಪಿ ರೇಣುಕಾಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.