Pavithra Gowda's lawyer talks about the bail procudure of his client

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಅವರ ಪರ ವಕೀಲರು ಇಂದು ಜೈಲಿಗೆ ಭೇಟಿ ನೀಡಿ ಪವಿತ್ರಾ ಅವರನ್ನು ಭೇಟಿಯಾದರು. ಭೇಟಿಯ ಬಳಿಕ ಮಾತನಾಡಿದ ವಕೀಲರು, ಪವಿತ್ರಾ ಗೌಡ ಅವರ ಜಾಮೀನು ಪ್ರಕ್ರಿಯೆ ಕುರಿತು ಮಾತನಾಡಿದರು.