ಶಿಕ್ಷಣ ಸಚಿವ ಮಧು ಬಂಗಾರಪ್ಪ

ಜಾತಿ ಗಣತಿ ವರದಿಯ ಬಗ್ಗೆ ಯಾರೇನು ಹೇಳುತ್ತಾರೆ ಅನ್ನೋದು ಮುಖ್ಯವಲ್ಲ, ಮಾಧ್ಯಮದವರು ದಯವಿಟ್ಟು ಇದೇ ಪ್ರಶ್ನೆಯನ್ನು ಎಲ್ಲ ಸಚಿವರಿಗೆ, ಶಾಸಕರಿಗೆ ಕೇಳಬೇಡಿ, ವರದಿಯ ಬಗ್ಗೆ ಸಮಗ್ರವಾದ ಮಾಹಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಿಗಿ ಅವರಲ್ಲಿ ಸಿಗುತ್ತದೆ, ಜನರಿಗೆ ಮಾಹಿತಿ ಮಾಧ್ಯಮಗಳ ಮೂಲಕವೇ ಸಿಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು.