ಸಿದ್ದರಾಮಯ್ಯ, ಸೋಮಣ್ಣ ಮುಖಾಮುಖಿ: ಮುಡಾ ಬಗ್ಗೆ ನಡೀತು ಸ್ವಾರಸ್ಯಕರ ಚರ್ಚೆ!

ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಮಣಶ್ರೀ ಹೋಟೆಲ್​ನಲ್ಲಿ ಭೇಟಿಯಾದ ಸಂದರ್ಭ ಮುಡಾ ಹಗರಣ ವಿಚಾರ ಪ್ರಸ್ತಾಪವಾಯಿತು. ಉಭಯ ನಾಯಕರ ಮಧ್ಯೆ ನಡೆದ ಸ್ವಾರಸ್ಯಕರ ಸಂಭಾಷಣೆಯ ವಿಡಿಯೋ ಇಲ್ಲಿದೆ ನೋಡಿ.