ಗೃಹಲಕ್ಷ್ಮಿ ಹಣ ಕಳೆದ ಕೆಲವು ತಿಂಗಳುಗಳಿಂದ ಬಿಡುಗಡೆಯಾಗದ ಬಗ್ಗೆ ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ಮಾತ್ರ ಹಣ ಬಿಡುಗಡೆ ಮಾಡುತ್ತಾರೆ. ಇಲ್ಲದಿದ್ದರೆ ಕಟ್ ಕಟ್ ಮಾಡಿ ಹಾಕುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೆಯನ್ನು ನೆನಪಿಸಿ ವ್ಯಂಗ್ಯವಾಡಿದರು.