ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಕುಟುಂಬವನ್ನು ಮುಗಿಸಲು ಹೊರಟಿದ್ದಾರೆ ಎಂದು ಪ್ರತಾಪ್ ಹೇಳುತ್ತಿರೋದು ಹಾಸ್ಯಾಸ್ಪದ ಎಂದು ಸಚಿವ ಕೆ ವೆಂಕಟೇಶ್ ಹೇಳುತ್ತಾರೆ. ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗ ಕೊಡಗು-ಮೈಸೂರು ಕ್ಷೇತ್ರದ ಅಭ್ಯರ್ಥಿ ಅಂತ ಯಾವತ್ತೂ ಹೇಳಿಲ್ಲ ಮತ್ತು ಪ್ರತಾಪ್ ಸಿಂಹನ ಕುಟುಂಬವನ್ನು ಮುಗಿಸಲು ಅವರು ರಾಜಮನೆತನದವರೂ ಅಲ್ಲ ಎಂದು ವೆಂಕಟೇಶ್ ಹೇಳಿದರು.