ಕಾರ್ಮಿಕ ಸಚಿವ ಸಂತೋಷ್ ಲಾಡ್

ವಿಷಯ ಯಾವುದೇ ಆಗಿರಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಹಳ ವಿವೇಕ ಮತ್ತು ವಿವೇಚನೆ ಬಳಸಿ ಮಾತಾಡುತ್ತಾರೆ. ಸ್ವಾಮೀಜಿಗಳು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾತಾಡುವುದು ಸರಿಯಲ್ಲ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತಿದೆ. ತನ್ನ ಹೇಳಿಕೆ ವಿವಾದ ಸೃಷ್ಟಿಸಬಹುದೆಂಬ ಪರಿಜ್ಞಾನ ಅವರಿಗಿದೆ.