ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದರೂ, ಮಾದರಿಯೆನಿಸುವ ಆಡಳಿತ ನಡೆಸದೆ ಅಡ್ಡದಾರಿ ಹಿಡಿದಿದ್ದಾರೆ. ಹಿಂದೆ ಅವರು ನಡೆಸಿದ ಅಡ್ಡ ಕಸುಬುಗಳು ಸಾಬೀತಾಗಿವೆ. ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಅವರು ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸದೆ, ಹೆಚ್ ಡಿ ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುವ ಮತ್ತು ಅವರ ಪಕ್ಷವನ್ನು ಮಟ್ಟಹಾಕುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಯೋಗೇಶ್ವರ್ ಹೇಳಿದರು,