ಮೈಸೂರು ಬಂದ್​​ಗೆ ಉತ್ತಮ ಪ್ರತಿಕ್ರಿಯೆ

ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಡಾ ಬಿಅರ್ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿರುವರೆಂದು ವಿವಿಧ ಸಂಘಟನೆಗಳು ಮೈಸೂರು ಮತ್ತು ಮಂಡ್ಯ ಬಂದ್​ಗೆ ಕರೆ ನೀಡಿವೆ. ಮಂಡ್ಯದಲ್ಲಿ ಚಿತ್ರಣ ಬೇರೆಯಾಗಿದೆ. ಬಂದ್​​ಗೆ ಜನರ ಪ್ರತಿಕ್ರಿಯೆ ನೀರಸವಾಗಿದೆ. ಮುಚ್ಚಿದ್ದ ಅಂಗಡಿ ಮುಂಗಟ್ಟುಗಳನ್ನು ತೆರೆಸುವ ಕೆಲಸ ಅಲ್ಲಿನ ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ.