ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯದೆಲ್ಲೆಡೆ ಈಗ ಜಾತಿ ಗಣತಿ ವರದಿಯ ಚರ್ಚೆ ನಡೆಯುತ್ತಿದೆ. ಶ್ರೀದೇವಿ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರನ್ನು ಮನಸಾರೆ ಹೊಗಳಿದ ಪರಮೇಶ್ವರ್, ದೇಶಕ್ಕೆ ಮಾದರಿಯಾಗುವ ತೀರ್ಪನ್ನು ಸಿದ್ದರಾಮಯ್ಯ ತೆಗೆದುಕೊಳ್ಳಲಿದ್ದಾರೆ ಅನ್ನುತ್ತಾರೆ. ಅವರು ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಈ ಮಾತನ್ನು ಹೇಳಿರಬಹುದೇ?