ಜಿ ಪರಮೇಶ್ವರ, ಗೃಹ ಸಚಿವ

ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ಆಶ್ವಾಸನೆಗಳನ್ನು ಕಾಂಗ್ರೆಸ್ ನೀಡಿತ್ತು, ಅವುಗಳನ್ನು ಈಡೇರಿಸುವ ದಿಶೆಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಪರಮೇಶ್ವರ್ ಹೇಳುತ್ತಾರೆ. ಯತೀಂದ್ರ ಸಿದ್ದರಾಮಯ್ಯ ಮಾತಾಡಿರುವ ವಿಡಿಯೋ ತಾನು ನೋಡಿಲ್ಲ ಅದರ ಬಗ್ಗೆ ಗೊತ್ತೂ ಇಲ್ಲ ಎಂದು ಪರಮೇಶ್ವರ್ ಹೇಳಿದ್ದು ಕನ್ನಡಿಗರಿಗೆ ಸರಿ ಕಾಣದು.