ಶ್ರೀಧರ್ ಅವರು ಇಂದು ರಾಮನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸುವಾಗ ಮಾಧ್ಯಮದವರು ಕೇಳಿದ ಕೆಲ ತೀಕ್ಷ್ಣ ಪ್ರಶ್ನೆಗಳಿಗೆ ನಿರುತ್ತರಾದರು ಮತ್ತು ಉತ್ತರ ತೋಚದೆ ತಬ್ಬಿಬ್ಬಾದರು.