ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಖರ್ಗೆ ಸ್ಪರ್ಧೆ ಕುರಿತು ನಿಶ್ಚಿತವಾಗಿ ಯಾವುದನ್ನೂ ಹೇಳಲಿಲ್ಲ. ಅವರು ಪಕ್ಷದ ಅಧ್ಯಕ್ಷರಾಗಿರುವುದರಿಂದ ದೇಶದೆಲ್ಲೆಡೆ ಸುತ್ತಾಡಬೇಕಾಗುತ್ತದೆ. ಹಾಗಾಗಿ ಅವರಿಗೆ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಕಷ್ಟವಾಗುತ್ತಿರಬಹುದು ಎಂದು ಅವರು ಹೇಳಿದರು.