Byrathi Suresh: ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಕಾಂಗ್ರೆಸ್​ ಶಾಸಕ​​ ಹಲ್ಲೆಗೆ ಯತ್ನ

ರೊಚ್ಚಿಗೆದ್ದ ಮಾಧ್ಯಮ ಪ್ರತಿನಿಧಿಗಳು ತಿರುಗಿಬಿದ್ದಾಗ ಸಿದ್ದರಾಮಯ್ಯನವರು ಸಮಾಧಾನಪಡಿಸುತ್ತಾರೆ. ಸುರೇಶ್ ಏನೋ ಹೇಳಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕ ಸುಮ್ನಿರಯ್ಯ ಅಂತ ಗದರುತ್ತಾರೆ.