ರೊಚ್ಚಿಗೆದ್ದ ಮಾಧ್ಯಮ ಪ್ರತಿನಿಧಿಗಳು ತಿರುಗಿಬಿದ್ದಾಗ ಸಿದ್ದರಾಮಯ್ಯನವರು ಸಮಾಧಾನಪಡಿಸುತ್ತಾರೆ. ಸುರೇಶ್ ಏನೋ ಹೇಳಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕ ಸುಮ್ನಿರಯ್ಯ ಅಂತ ಗದರುತ್ತಾರೆ.