ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್ ಡಿ

ಕಳ್ಳರನ್ನು ಹರಿಯಾಣ ಮೂಲದ ತಸ್ಲೀಮ್ ಮತ್ತು ಶರೀಫ್ ಎಂದು ಗುರುತಿಸಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ ಶರಣಪ್ಪ ಹೇಳಿದರು. ಕಳ್ಳರು ಮತ್ತು ಹರಿತವಾದ ಆಯುಧಗಳಿಂದ ಅವರು ಹಲ್ಲೆ ನಡೆಸಿದಾಗ ಗಾಯಗೊಂಡಿರುವ ಇನ್ಸ್​ಪೆಕ್ಟರ್ ಬಸವರಾಜ್, ಪೊಲೀಸ್ ಕಾನ್​ಸ್ಟೇಬಲ್​ಗಳಾದ ರಾಜು, ಮಂಜುನಾಥ್ ಮತ್ತು ಫಿರೋಜ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.