ಟಿವಿ9 ವರದಿಗಾರ ಮುಷ್ಕರ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಜೊತೆಯೂ ಮಾತಾಡಿದ್ದಾರೆ. ಅವರು ಹೇಳುವ ಪ್ರಕಾರ ಅಧಿಕಾರಿಯೊಬ್ಬರು ಇವರನ್ನು ಕಂಡು ಮಾತಾಡಿ ಒಂದು ತಿಂಗಳ ಸಂಬಳ ಅವರ ಅಕೌಂಟ್ಗಳಿಗೆ ಹಾಕಿಸುವುದಾಗಿ ಹೇಳಿದ್ದಾರಂತೆ. ಅದರೆ ಅವರ ಮಾತಿನ ಮೇಲೆ ಸಿಬ್ಬಂದಿಗೆ ಭರವಸೆ ಇಲ್ಲ. ಯಾಕೆಂದರೆ ಇದಕ್ಕೆ ಮುಂಚೆ ನೀಡಿದ ಚೆಕ್ ಮಾನ್ಯವಾಗಿಲ್ಲವಂತೆ. ಸಚಿವರೇ ಮತ್ತು ಅಧಿಕಾರಿಗಳೇ ಗಮನಿಸಿ.