ಯೋಗೇಶ್ವರ್ ಅವರನ್ನು ಕಡೆಗಣಿಸುವ ಪ್ರಯತ್ನ ಜೆಡಿಎಸ್ ಪಕ್ಷದಿಂದ ಯಾವತ್ತೂ ಆಗಿಲ್ಲ, ಅದು ನಿಜವೇ ಆಗಿದ್ದರೆ ಬೆಂಗಳೂರು ನಗರದ ಖ್ಯಾತ ಹೋಟೆಲ್ ನಲ್ಲಿ ಅವರನ್ನೊಳಗೊಂಡ ಸಭೆ ನಡೆಸುವ ಅನಿವಾರ್ಯತೆ ಜೆಡಿಎಸ್ ಪಕ್ಷದ ಮುಖಂಡರಿಗೆ ಇರಲಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.