ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲಿದ್ದಾರೆ ಅಂತ ಬೆಂಗಳೂರು ನಿವಾಸಿಗಳಿಗೆ ಚೆನ್ನಾಗಿ ಗೊತ್ತು. ಚನ್ನಪಟ್ಟಣದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಮ್ಮ ಸಹೋದರ ಡಿಕೆ ಸುರೇಶ್ರನ್ನು ಗೆಲ್ಲಿಸುವ ಉಮ್ಮೇದಿ. ಬೆಂಗಳೂರು ಮಳೆ, ಜನರ ತಾಪತ್ರಯ? ಮತ್ತೊಂದು ಹೇಳಿಕೆ ನೀಡಿದರಾಯ್ತು!