ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಡ್ರೈವರ್ ಕಾರ್ತೀಕ್ ಪೆನ್ ಡ್ರೈವ್ ತೆಗೆದುಕೊಂಡು ಮೊದಲು ಡಿಕೆ ಸುರೇಶ್ ಮನೆಗೆ ಹೋಗಿದ್ದಾನೆ. ಅಮೇಲೆ ಅವನು ಸಿಡಿ ಶಿವು (ಡಿಕೆ ಶಿವಕುಮಾರ್) ಮನೆಗೆ ಬಂದಿದ್ದಾನೆ. ಮುಂದೆ ಯಾವತ್ತಾದರೂ ಕೆಲಸಕ್ಕೆ ಬರುತ್ತದೆ ಅಂತ ಸಿಡಿ ಶಿವು ಡೌನ್ ಲೋಡ್ ಮಾಡ್ಕೊಂಡು ತನ್ನ ಬಳಿ ಇಟ್ಟುಕೊಂಡಿದ್ದಾನೆ, ಸಮಯ ಬಂದಾಗ ವಿತರಣೆ ಮಾಡಿ ಸಂತ್ರಸ್ತೆಯರ ಮಾನ ಹರಾಜು ಮಾಡಿದ್ದಾನೆ ಎಂದು ಕುಮಾರಸ್ವಾಮಿ ಹೇಳಿದರು.