ಚೈತ್ರಾ ಪ್ರಕರಣ ಚುನಾವಣಾ ರಾಜಕೀಯಕ್ಕೆ ಸಂಬಂಧಪಟ್ಟಿದ್ದು ಮತ್ತು ಇದರಲ್ಲಿ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಇನ್ವಾಲ್ವ್ ಆಗಿರುವ ಸಾಧ್ಯತೆ ಇರೋದ್ರಿಂದ ತನಿಖೆ ಮುಗಿಯದ ಹೊರತು ಮಾತಾಡುವುದು ತಪ್ಪಾಗುತ್ತದೆ ಎಂದು ಪರಮೇಶ್ವರ ಹೇಳಿದರು.