ಕೆಎಂ ಶಿವಲಿಂಗೇಗೌಡ, ಶಾಸಕ

ಶಿವಕುಮಾರ್ ಅವರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ದೆಹಲಿಗೆ ತೆರಳಿ ಅಮಿತ್ ಶಾ ಅವರರೊಂದಿಗೆ ಚರ್ಚಿಸಿ ಸಖ್ಯ ಬೆಳೆಸಿರಬಹುದು ಎಂದು ಶಿವಲಿಂಗೇಗೌಡ ವ್ಯಂಗ್ಯವಾಡಿದರು. ಇಂಥ ಮತುಗಳನಾಡುವ ಬದಲು ಕುಮಾರಸ್ವಾಮಿ ಜಾತ್ಯಾತೀತ ಪಕ್ಷದ ನಾಯಕರಾಗಿ ಕೋಮುವಾದ ಪಕ್ಷದೊಂದಿಗೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹೇಳಿದರು.