ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಅಂಜಲಿ ಕೊಲೆ ನಡೆದ ಬಳಿಕ ಸರ್ಕಾರದಿಂದ ಯಾವುದೇ ಹೇಳಿಕೆ ಹೊರಬಿದ್ದಿರದ ವಿಷಯದಲ್ಲಿ ಮಾತಾಡಿದ ಸ್ವಾಮೀಜಿ, ನೇಹಾ ಕೊಲೆ ನಡೆದಾಗ ಚುನಾವಣೆ ನಡೆಯುತಿತ್ತು, ಹಾಗಾಗಿ ಸರ್ಕಾರದ ಪ್ರತಿನಿಧಿಗಳು ಮತ್ತು ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ದಂಡುದಂಡಾಗಿ ಅಕೆಯ ಮನೆಗೆ ಹೋಗಿ ಸಾಂತ್ವನ ಹೇಳುವ ನಾಟಕ ಮಾಡಿದ್ದರು ಎಂದರು.