ವಿಮಾನವೊಂದರಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡರು. ನಿಲ್ದಾಣ ಹೊರಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೊಲೀಸ್ ಗೌರವ ಸಲ್ಲಿಸಲಾಯಿತು