ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರೆಲ್ಲ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳು ನಡೆದಿದ್ದರೆ ಅವುಗಳ ಬಗ್ಗೆಯೂ ಚರ್ಚೆ ನಡೆಯಬೇಕು ಮತ್ತು ತನಿಖೆಯಾಗಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.